alex Certify ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ: 14 ಮಕ್ಕಳು ಪ್ರಾಣಾಪಾಯದಿಂದ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟ: 14 ಮಕ್ಕಳು ಪ್ರಾಣಾಪಾಯದಿಂದ ಪಾರು

ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಯಡವನಹಳ್ಳಿಯಲ್ಲಿ ನಡೆದಿದೆ.

ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಕುಕ್ಕರ್ ಸಿಡಿದಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. 14 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಗಾಯಾಳು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಸಿ.ಎಸ್.ಪುರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...