alex Certify BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಟೈರ್ ಅಂಗಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಟೈರ್ ಅಂಗಡಿ..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ಟೈರ್ ಅಂಗಡಿಯಲ್ಲಿ ಬೆಂಕಿ   ಕಾಣಿಸಿಕೊಂಡಿದೆ.  ಬೆಂಕಿಯ ಕೆನ್ನಾಲಿಗೆಗೆ ಟೈರ್ ಅಂಗಡಿ ಹೊತ್ತಿ ಉರಿದಿದೆ.

ಹೆಬ್ಬಾಳದ ಗುಡ್ಡದಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆ ನಡೆದ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದೆ ಎಂದು ತಿಳಿದು ಬಂದಿದೆ. ಅಗ್ನಿ ಅವಘಡದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...