
ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಮಾಳವಿಕಾ ನಾಯರ್ ಪ್ರಮುಖ ಪಾತ್ರದಲ್ಲಿದ್ದಾರೆ. ಕೆ ಪ್ರಕಾಶ್ ಸಂಕಲನ, ಎವಿ ಶಿವ ಸಾಯಿ, ವಿಜಯ್ ಈಶ್ವರ್ ಅವರ ಸಂಭಾಷಣೆ, ರಾಜು ಸುಂದರಂ ನೃತ್ಯ ನಿರ್ದೇಶನ, ಹಾಗೂ ವೆಂಕಟೇಶ್ ರಾಂಪ್ರಸಾದ್ ಛಾಯಾಗ್ರಹಣವಿದೆ. ಮುಂದಿನ ತಿಂಗಳು ಆಗಸ್ಟ್ 15 ರಂದು ಈ ಸಿನಿಮಾ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ.