
ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಮಣ್ಯಂ ಮತ್ತು ಅರುಣಾಭ್ ಕುಮಾರ್ ನಿರ್ಮಾಣ ಮಾಡಿದ್ದು, ದೂದ್ ಪೇಡ ದಿಗಂತ್, ಧನ್ಯ ರಾಮ್ ಕುಮಾರ್, ಸೇರಿದಂತೆ ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಅನಿರುದ್ಧ ಆಚಾರ್ಯ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರವಿಶಂಕರ್ ಗೌಡ , ಹುಲಿ ಕಾರ್ತಿಕ್, ಬಣ್ಣ ಹಚ್ಚಿದ್ದಾರೆ. ಎನ್ ಹರಿಕೃಷ್ಣ ಹಾಗೂ ಗೌತಮ್ ಪಲ್ಲಕ್ಕಿ ಸಂಕಲನ, ತ್ರಿಲೋಕ ತ್ರಿವಿಕ್ರಮ್ ಸಂಭಾಷಣೆ, ಹಾಗೂ ಅರ್ಜುನ್ ರಾಜ್ ಸಾಹಸ ನಿರ್ದೇಶನವಿದೆ.