![](https://kannadadunia.com/wp-content/uploads/2024/06/1c2237bd-f540-4df0-96d7-fda0b2e43604.jpg)
ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಈ ಹಾಡಿಗೆ ಧ್ವನಿಯಾಗಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ ಇನ್ನುಳಿದಂತೆ ಕವಿರಾಜ್ ಅವರ ಸಾಹಿತ್ಯವಿದೆ.
ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದು ಗೋಲ್ಡನ್ ಸ್ಟಾರ್ ಗಣೇಶ್ ಜೋಡಿಯಾಗಿ ಮಾಳ್ವಿಕಾ ನಾಯರ್ ಅಭಿನಯಿಸಿದ್ದಾರೆ. ಕೆ.ಎಂ ಪ್ರಕಾಶ್ ಸಂಕಲನ, ಶಿವ ಸಾಯಿ ಮತ್ತು ವಿಜಯ್ ಈಶ್ವರ್ ಅವರ ಸಂಭಾಷಣೆ, ವೆಂಕಟ್ ರಾಮಪ್ರಸಾದ್ ಛಾಯಾಗ್ರಹಣವಿದೆ.