alex Certify ‘ಗ್ರಾಮ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗ್ರಾಮ ಒನ್ ಕೇಂದ್ರ’ ತೆರೆಯಲು ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿ.

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9148712473, ಇ-ಮೇಲ್ ಐಡಿ care@blsinternational.net ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/ 9900385301 ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...