alex Certify ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳ ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 29 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...