alex Certify ಗೋ ಪೂಜೆ ನೆರವೇರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋ ಪೂಜೆ ನೆರವೇರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನ ಗೋಪೂಜೆ ನೆರವೇರಿಸಲಾಗುತ್ತದೆ. ಅಂತೆಯೇ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿನ ತೋಟದ ಮನೆಯಲ್ಲಿ ಗೋಪೂಜೆ ನೆರವೇರಿಸಿದ್ದಾರೆ.

ಕುಟುಂಬ ಸಮೇತರಾಗಿ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಗೋವುಗಳನ್ನು ಅಲಂಕರಿಸಿ ಆರತಿ ಬೆಳಗಿ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಆಚರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...