alex Certify ಪೊಲೀಸರಿಗೆ ಸರ್ಕಾರದಿಂದ ಗುಡ್ ನ್ಯೂಸ್…? ಔರಾದ್ಕರ್ ವರದಿ ಪುನರ್ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಗೆ ಸರ್ಕಾರದಿಂದ ಗುಡ್ ನ್ಯೂಸ್…? ಔರಾದ್ಕರ್ ವರದಿ ಪುನರ್ ಪರಿಶೀಲನೆ

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಔರಾದ್ಕರ್ ವರದಿ ಪುನರ್ ಪರಿಶೀಲನೆಗೆ ಸರ್ಕಾರ ಮುಂದಾಗಿದೆ.

ಔರಾದ್ಕರ್ ವರದಿ ಅನುಷ್ಠಾನಕ್ಕೆ ತರಲು ಗೃಹಸಚಿವ ಆರಗ ಜ್ಞಾನೇಂದ್ರ ಚಿಂತನೆ ನಡೆಸಿದ್ದು, ವರದಿಯ ಅಂಶಗಳ ಬಗ್ಗೆ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಸಂಘ ಮತ್ತು ಮುಖ್ಯಕಾರ್ಯದರ್ಶಿಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರ ವೇತನ ಹೆಚ್ಚಳ ಸೇರಿದಂತೆ ಅನೇಕ ಸೌಲಭ್ಯಗಳ ಬಗ್ಗೆ ವರದಿ ಪರಿಶೀಲನೆ ನಂತರ ಕ್ರಮಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...