alex Certify ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ದಸ್ತಾವೇಜು ಬರಹಗಾರ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ದಸ್ತಾವೇಜು ಬರಹಗಾರ ಪರಮೇಶ್ವರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

13,000 ರೂ. ಹಣ ಪಡೆಯುತ್ತಿದ್ದಾಗ ಪರಮೇಶ್ವರ್ ನನ್ನು ಬಂಧಿಸಲಾಗಿದೆ. ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು 20,000 ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಮಂಜುನಾಥ್ ಎಂಬುವವರಿಂದ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ ಕಚೇರಿ ಬಳಿ ಲಂಚ ಪಡೆಯುವಾಗ ಪರಮೇಶ್ವರ್ ನನ್ನು ಬಂಧಿಸಲಾಗಿದೆ. ಆರೋಪಿ ಬಳಿ ಇದ್ದ 40,000 ರೂ. ನಗದು ವಿವಿಧ ದಾಖಲೆಗಳ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...