alex Certify ʼಇಂಧನ ದರʼ ಏರಿಕೆ ವಿರೋಧಿಸಿ ಕಾಂಗ್ರೆಸ್‌ ನಾಯಕನಿಂದ ಕುದುರೆ ಏರಿ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಇಂಧನ ದರʼ ಏರಿಕೆ ವಿರೋಧಿಸಿ ಕಾಂಗ್ರೆಸ್‌ ನಾಯಕನಿಂದ ಕುದುರೆ ಏರಿ ಪ್ರತಿಭಟನೆ

Assam Congress leader rides a horse to protest horse trading, price rise -  Cities News

ಅಸ್ಸಾಂ ರಾಜಧಾನಿ ಗುವಾಹಟಿಯ ಜನನಿಬಿಡ ಬೀದಿಗಳಲ್ಲಿ ಕುದುರೆ ಸವಾರಿ ಮಾಡುವ ಮೂಲಕ ಕಾಂಗ್ರೆಸ್ ನಾಯಕ ಬಿಜೆಪಿ ವಿರುದ್ಧ ಪ್ರತಿಭಟಿಸಿ ಗಮನ ಸೆಳೆದರು.

ಅಸ್ಸಾಂ ಕಾಂಗ್ರೆಸ್ ನಾಯಕ ಮತ್ತು ರಾಜ್ಯದ ತೇಜ್‌ಪುರ ಕ್ಷೇತ್ರದ ಮಾಜಿ ಸಂಸದ ರಾಮ್ ಪ್ರಸಾದ್ ಶರ್ಮಾ ಅವರು ಶುಕ್ರವಾರ ಬಿಜೆಪಿಯ ವಿರುದ್ಧ ಕುದುರೆ ವ್ಯಾಪಾರದ ಆರೋಪ ಮತ್ತು ಇಂಧನ, ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಈ ರೀತಿ ಪ್ರತಿಭಟನೆ ನಡೆಸಿದರು.

BIG NEWS: ಭಾರತದಲ್ಲಿ XE ರೂಪಾಂತರಿ ವೈರಸ್ ಪತ್ತೆ; 60 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢ

ಕುದುರೆಯ ಕುತ್ತಿಗೆಯಲ್ಲಿ ‘ಇಂಧನ ಮುಕ್ತ ವಾಹನ’, ‘ಕುದುರೆ ವ್ಯಾಪಾರದ ವಿರುದ್ಧ ಕುದುರೆ’, ‘ಕುದುರೆ ಸವಾರಿ, ಇಂಧನ ಉಳಿಸಿ’ ಎಂಬ ಫಲಕಗಳನ್ನು ನೇತು ಹಾಕಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...