alex Certify ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಒಂದೆಡೆ ಇಂದು ಬೆಂಗಳೂರು ಬಂದ್, ಇದರ ನಡುವೆ ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ.

ಬೆಸ್ಕಾಂ ವಿಜಯನಗರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬೆಸ್ಕಾಂ ನಿರ್ವಹಣಾ ಕಾಮ ಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೆ.11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿಜಯನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಎಲ್ಲೆಲ್ಲಿ ಪವರ್ ಕಟ್

ಬಸವೇಶ್ವರನಗರ, , ಕಾಮಾಕ್ಷಿಪಾಳ್ಯ, ಆರ್ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ. ವಿಜಯನಗರ, ಗೋವಿಂದರಾಜನಗರ ಬಡಾವಣೆ, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ಬಡಾವಣೆ, ಅಗ್ರಹಾರ ದಾಸರಹಳ್ಳಿ , ವಿನಾಯಕ ಬಡಾವಣೆ, ನಾಗರಬಾವಿ, ಸಿದ್ದಯ್ಯ ಪುರಾಣಿಕ ರಸ್ತೆ, ಕೆಎಚ್ಬಿ ಕಾಲೋನಿ, ಮಾಗಡಿ ಮುಖ್ಯರಸ್ತೆ, ಕಾವೇರಿಪುರ, ರಂಗನಾಥ ಪುರ, ಸಿಂಡಿಕೇಟ್ ಕಾಲೋನಿ, ಎಚ್.ವಿ.ಆರ್. ಸುತ್ತಮುತ್ತಾ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...