alex Certify ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಉದ್ಘಾಟನೆಗೆ ದೇವೇಗೌಡರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ರಾಮ ಮಂದಿರ ಅಭಿವೃದ್ಧಿ ಸಮಿತಿ ಅಧಿಕೃತ ಆಹ್ವಾನ ನೀಡಿದೆ.

ದೆಹಲಿಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ರಾಮಮಂದಿರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಆರ್.ಎಸ್.ಎಸ್. ಹಿರಿಯ ನಾಯಕ ರಾಮಲಾಲ್, ವಿಶ್ವ ಹಿಂದೂ ಪರಿಷತ್ ಮುಖಂಡ ಅಲೋಕ್ ಕುಮಾರ್ ಅವರು ದೇವೇಗೌಡರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...