alex Certify ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಈಶ್ವರಪ್ಪ

ಮಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾವೂರು ಶಾಂತಿನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಮಸೀದಿಯಿಂದ ಆಜಾನ್ ಕೂಗುತ್ತಿರುವುದು ಕೇಳಿ ಬಂದಿದೆ.

ನಾನು ಎಲ್ಲಿ ಹೋದರೂ ಇದೊಂದು ತಲೆ ನೋವು ಎಂದು ಈಶ್ವರಪ್ಪ ಹೇಳಿದ್ದಾರೆ. ಮೈಕ್ ನಲ್ಲಿ ಕೂಗಿದರೆ  ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದ್ದಾರೆ. ಮೈಕ್ ಹಿಡಿದುಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎನ್ನುತ್ತೇವೆ. ಆಜಾನ್ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಈ ಸಮಸ್ಯೆ ಇತ್ಯರ್ಥವಾಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...