alex Certify ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು

ತುಮಕೂರು: ವಿವಿಧ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದು, ಅಂತಹ ವಜಾಗೊಂಡ ನೌಕರರು, ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದ ಸಂದರ್ಭದಲ್ಲಿ ಕೆಲವು ನೌಕರರು, ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಕೆಲವು ನೌಕರರನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರನ್ನು ಹೊರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ಹೀಗೆ ವಜಾಗೊಂಡ, ಅಮಾನತು ಆದ ಮತ್ತು ಹೊರ ಜಿಲ್ಲೆಗೆ ವರ್ಗಾವಣೆಯಾದ ನೌಕರರ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಕೇಳಿದ್ದು, ಮಾಹಿತಿ ಬಂದ ಕೂಡಲೇ ನೌಕರರು, ಸಿಬ್ಬಂದಿಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos