alex Certify BIG NEWS: ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ; ಮಾಜಿ ಸಚಿವ ಗೋವಿಂದ ಕಾರಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ; ಮಾಜಿ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗುವವರೆಗೂ ನಾವು ಅವರ ಶಕ್ತಿಯಾಗಿ ಇರುತ್ತೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಬಿ.ವೈ.ವಿಜಯೇಂದ್ರ ಅವರನ್ನು ನಾವು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ. ವಿಜಯೇಂದ್ರ ಮೀನಿನ ಮರಿಯಂತೆ, ಅವರಿಗೆ ಈಜಲು ಕಲಿಸುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ಅವರಿಗಿಂತ ಒಂದು ಹೆಜ್ಜೆ ಅವರು ಮುಂದಿರುತ್ತಾರೆ ಎಂದು ಶ್ಲಾಘಿಸಿದ್ದಾರೆ.

ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಬಿ.ವೈ.ವಿಜಯೇಂದ್ರ ಬಾಗಲಕೋಟೆಗೆ ಭೇಟಿ ನೀಡಿದ್ದು, ಕಾರ್ಯಕರ್ತರಲ್ಲಿ ಹುರುಪು ಮೂಡಿದೆ. ವಿಜಯೇಂದ್ರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿಯೇ ಮಾಡುತ್ತೇವೆ ಎಂದು ಕಾರಜೋಳ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...