alex Certify BIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ವೈ.ವಿಜಯೇಂದ್ರ ಬೆಂಗಾವಲು ವಾಹನದ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಅದೋನಿ ಬಳಿ ಹೆದ್ದಾರಿಯಲ್ಲಿ ಬಿ.ವೈ.ವಿಜಯೇಂದ್ರ ಅವರ ಬೆಂಗಾವಲು ವಾಹನದ ಎರಡೂ ಟೈರ್ ಗಳು ಏಕಾಏಕಿ ಸ್ಫೋಟಗೊಂಡಿವೆ. ಅದೃಷ್ಟವಶಾತ್ ಯಾವುದೇ ಸಮಸ್ಯೆಯಾಗಿಲ್ಲ. ನಿನ್ನೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಾವಲು ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಬಿ.ವೈ.ವಿಜಯೇಂದ್ರ ಅವರು 3 ಗಂಟೆ ತಡವಾಗಿ ಮಂತ್ರಾಲಯದ ರಾಯರ ಮಠಕ್ಕೆ ತಲುಪಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...