alex Certify ರಸ್ತೆ ದಾಟುತ್ತಿದ್ದ ಆನೆಗೆ ಅಪರಿಚಿತ ವಾಹನ ಡಿಕ್ಕಿ: ನರಳಿ ನರಳಿ ಪ್ರಾಣ ಬಿಟ್ಟ ಮರಿಯಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ದಾಟುತ್ತಿದ್ದ ಆನೆಗೆ ಅಪರಿಚಿತ ವಾಹನ ಡಿಕ್ಕಿ: ನರಳಿ ನರಳಿ ಪ್ರಾಣ ಬಿಟ್ಟ ಮರಿಯಾನೆ

ಬೆಂಗಳೂರು: ರಸ್ತೆ ದಾಟುತ್ತಿದ್ದ ಮರಿಯಾನೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆ ರಸ್ತೆ ಪಕ್ಕದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನ ಮಧ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ವನ್ಯ ಜೀವಿಗಳಿವೆ ನಿಧಾನವಾಗಿ ಚಲಿಸಿ ಎಂದು ಸೂಚನಾ ಫಲಕಗಳನ್ನೂ ಹಾಕಲಾಗಿದೆ. ಆದಾಗ್ಯೂ ವೇಗವಾಗಿ ಬಂದ ವಾಹನವೊಂದು ಮರಿಯಾನೆಗೆ ಡಿಕ್ಕಿ ಹೊಡೆದಿದ್ದು, ಮರಿಯಾನೆ ನರಳಾಡಿ ರಸ್ತೆ ಬದಿಯೇ ಪ್ರಾಣಬಿಟ್ಟಿದೆ.

ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು, ಆನೇಕಲ್ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos