alex Certify ಬಾಗಲಕೋಟೆ : ಚಲಿಸುತ್ತಿದ್ದ ಬಸ್ ನಲ್ಲಿ ಗಲಾಟೆ, ಓರ್ವನನ್ನು ತಳ್ಳಿ ಕೊಲೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಗಲಕೋಟೆ : ಚಲಿಸುತ್ತಿದ್ದ ಬಸ್ ನಲ್ಲಿ ಗಲಾಟೆ, ಓರ್ವನನ್ನು ತಳ್ಳಿ ಕೊಲೆ..!

ಬಾಗಲಕೋಟೆ : ಚಲಿಸುತ್ತಿದ್ದ ಬಸ್  ನಲ್ಲಿ ಗಲಾಟೆ ನಡೆದು,  ಓರ್ವನನ್ನು ಬಸ್ ನಿಂದ ತಳ್ಳಿ ಆತ  ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುಧೋಳ-ಕುಳಲಿ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಪ್ರಹ್ಲಾದ್ ಮುರಿಗೆಪ್ಪ ಮಾದರ (38) ಎಂದು ಗುರುತಿಸಲಾಗಿದೆ. ಬಸ್ ನಲ್ಲಿ ಪಾನಮತ್ತ ಪ್ರಯಾಣಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಓರ್ವ ಕುಡುಕ ಮತ್ತೋರ್ವನನ್ನು ಬಸ್ ನಿಂದ ಹೊರಗೆ ತಳ್ಳಿದ್ದಾರೆ. ಬಸ್ ನಿಂದ ಕೆಳಗೆ ಬಿದ್ದ ಪ್ರಹ್ಲಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...