alex Certify ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕೋರ್ಟ್ ತೀರ್ಪನ್ನ ನಾವೆಲ್ಲ ಒಪ್ಪಿಕೊಂಡಿದ್ದೇವೆ, ಕೋರ್ಟ್ ತೀರ್ಪು ನಾವು ಪ್ರಶ್ನೆ ಮಾಡುವುದಕ್ಕಾಗುತ್ತಾ ಎಂದು ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂಬಿ ಪಾಟೀಲ್ ‘ಜಾಮೀನು ಸಿಕ್ಕರೆ ಕ್ರಿಮಿನಲ್ ಕೇಸ್ ಮುಗಿದು ಹೋಯಿತಾ? ಶ್ರೀಕಾಂತ್ ಪೂಜಾರಿ ಅವನೊಬ್ಬ ಮಟ್ಕಾ ಏಜೆಂಟ್’ ಎಂದು ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...