alex Certify ಬೈಲೂರು ಅರಣ್ಯದಲ್ಲಿ ಬೆಂಕಿ ಅವಘಡ; 2 ತಿಂಗಳಲ್ಲಿ 3 ಬಾರಿ ನಡೆದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಲೂರು ಅರಣ್ಯದಲ್ಲಿ ಬೆಂಕಿ ಅವಘಡ; 2 ತಿಂಗಳಲ್ಲಿ 3 ಬಾರಿ ನಡೆದ ಘಟನೆ

ಚಾಮರಾಜನಗರ: ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಬೈಲೂರು ವಲಯ ಅರಣ್ಯ ಪ್ರದೇಶದ ಸುಮಾರು 25 ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. 60ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ತಿಂಗಳ ಹಿಂದಷ್ಟೇ ಜಿಲ್ಲೆಯ ಪುಣಜೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. 50ಕ್ಕೂ ಹೆಚ್ಚು ಎಕರೆ ಪ್ರದೇಶ ಅಗ್ನಿಗಾಹುತಿಯಾಗಿತ್ತು. ಇದೀಗ ಬೈಲೂರು ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘದ ಸಂಭವಿಸಿದೆ. ಎರಡು ತಿಂಗಳ ಅವಧಿಯಲ್ಲಿ ಮೂರು ಬಾರಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಅನುಮಾನಕ್ಕೆ ಕಾರಣವಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...