alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೈಯಪ್ಪನಹಳ್ಳಿ-ಕೆ.ಆರ್. ಪುರಂ, ಕೆಂಗೇರಿ-ಚಲ್ಲಘಟ್ಟ ನಡುವೆ ಶೀಘ್ರದಲ್ಲಿ ಮೆಟ್ರೋ ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೈಯಪ್ಪನಹಳ್ಳಿ-ಕೆ.ಆರ್. ಪುರಂ, ಕೆಂಗೇರಿ-ಚಲ್ಲಘಟ್ಟ ನಡುವೆ ಶೀಘ್ರದಲ್ಲಿ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ಬಿಎಂಆರ್ ಸಿಎಲ್ ಬೈಯಪ್ಪನಹಳ್ಳಿ-ಕೆ.ಆರ್. ಪುರಂ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಮೆಟ್ರೋ ರೈಲು ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ.

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಪರಿಶೀಲಿಸಿ ಪ್ರಯಾಣೀಕರಿಸಿದ ಬಳಿಕ ಮೆಟ್ರೋ ಸಂಚಾರ ಆರಂಭವಾಗಲಿದ್ದು, ಸೆಪ್ಟೆಂಬರ್ 15ರಿಂದ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

ಬೈಯಪ್ಪನಹಳ್ಳಿ-ಕೆ.ಆರ್. ಪುರಂ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವೆ ಸಿಎಂಆರ್ ಎಸ್ ಪರಿಶೀಲಿಸಿ ಅನುಮತಿ ನೀಡಬೇಕು. ಸಧ್ಯ ನಾವು ಇದಕ್ಕಾಗಿ ಕಾಯುತ್ತಿದ್ದೇವೆ. ಸೆಪ್ಟೆಂಬರ್ 15ರಿಂದ ವೈಟ್ ಫೀಲ್ಡ್-ಚಲ್ಲಘಟ್ಟ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಆರಂಭಿಸಬಹುದು ಎಂದು ಬಿಎಂಆರ್ ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮನ್ ಪರ್ವೇಜ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...