alex Certify ಬಜರಂಗದಳ ನಿಷೇಧ ಘೋಷಣೆ ವಿವಾದದ ಬಿರುಗಾಳಿ ಎಬ್ಬಿಸಿದ ಹೊತ್ತಲ್ಲೇ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ನಿಷೇಧ ಘೋಷಣೆ ವಿವಾದದ ಬಿರುಗಾಳಿ ಎಬ್ಬಿಸಿದ ಹೊತ್ತಲ್ಲೇ ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್ ಮಹತ್ವದ ಹೇಳಿಕೆ

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಘೋಷಣೆ ಮಾಡಿದ್ದು, ವಿವಾದದ ಬಿರುಗಾಳಿ ಎಬ್ಬಿಸಿದೆ.

ಇದೇ ಹೊತ್ತಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾಂಗ್ರೆಸ್ ಪಕ್ಷ ಬಜರಂಗದಳ ಕಿತ್ತೊಗೆಯುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕೋಮುವಾದಿ ಸಂಘಟನೆಗಳನ್ನು ಕಾಂಗ್ರೆಸ್ ಪಕ್ಷ ಹತ್ತಿಕ್ಕಲಿದೆ. ಯಾವುದೇ ಕೋಮಾವಾದಿ ಸಂಘಟನೆಗಳನ್ನು ಕಿತ್ತೆಸೆಯುತ್ತೇವೆ. ದ್ವೇಷ ಬಿತ್ತುವ ಸಂಘಟನೆಗಳನ್ನು ನಾವು ನಿಷೇಧ ಮಾಡುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...