alex Certify ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವೊಂದು ಶವಾಗಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ 45 ವರ್ಷದ ಆನೆಯ ಕಳೆಬರ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅರಣ್ಯಾಧಿಕರಿಗಳು ಪರಿಶೀಲನೆ ನಡೆಸಿದ್ದಾರೆ. ಪಶುವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಮೃತಪಟ್ಟಿರುವ ಆನೆಯ ಎರಡು ದಂತಗಳನ್ನು ವಶಕ್ಕೆ ಪಡೆಯಲಾಗಿದ್ದು, ಆನೆ ಸಾವಿನ ಬಗ್ಗೆ ತನಿಖೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...