alex Certify ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಮೂರು ದಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಮೂರು ದಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 22 ರ ಇಂದಿನಿಂದ ಮೂರು ದಿನಗಳವರೆಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಆಗಸ್ಟ್ 22 ಮಂಗಳವಾರ

ಹುಣಸೇಮರದ ಪಾಳ್ಯ, ಬೈರೋಹಳ್ಳಿ, ಅರ್ಚಕರ ಲೇಔಟ್, ಹೊಸಳ್ಳ,ನ್ಯೂ ಕೆಎಚ್.ಬಿ.ಕಾಲೋನಿ, ಬಂಡೇಮಠ, ಕೆಎಸ್‌ ಟಿ, ಕೆ.ಎಚ್‌ಬಿ, ಅರುಂಧತಿನಗರ ಶಿರ್ಕೆ ಹೊಯ್ಸಳ ಸರ್ಕಲ್, ವಲಗೇರಹಳ್ಳಿ, ಚಿಕ್ಕನಹಳ್ಳಿ, ಗಾಂಧಿನಗರ, ಚಲ್ಲಘಟ್ಟ, ಬಿಟ್ಟರಲಭ್ಯ, ರಾಮೋಹಳ್ಳಿ, ಮಾಲಿಗೊಂಡನಹಳ್ಳಿ, ಗೇರುಪಾಳ್ಯ ಇಂಡಸ್ಟ್ರೀಯಲ್ ಏರಿಯಾ, ಕೊಮ್ಮಘಟ್ಟ, ಸೂಲಿಕೆರೆ, ಕೃಷ್ಣಸಾಗರ, ಮಾರಗೊಂಡನಹಳ್ಳಿ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 23 ಬುಧವಾರ

ವಿದ್ಯಾರಣ್ಯಪುರ, ಯಲಹಂಕ ನ್ಯೂಟೌನ್, ಕೆಎಂಎಫ್, ಮಾರುತಿನಗರ, ಎಂ.ಎಸ್ .ಪಾಳ್ಯ, ಅಟ್ಟೂರು ಲೇಔಟ್, ಪುರವಂಕರ ಬ್ಲಾಕ್ 1,2,3 ಆರ್‌ಎಂಝಡ್, ನ್ಯಾಯಾಂಗ ಬಡಾವಣೆ, ಎಸ್‌ಎಫ್‌ಎಸ್ 208, ಎಸ್‌ಎಫ್‌ಎಸ್ 407, ಉನ್ನಿಕೃಷ್ಣ, ಡಬಲ್‌ರೋಡ್, 3ನೇ ಹಂತ ರಸ್ತೆ, ಶೇಷಾದ್ರಿಪುರ, ಚಂದ್ರ ಕಫೆ ರಸ್ತೆ, ಟಿಎಂ ಎನ್‌ಕ್ಷೇಪ್‌, ಡೈರಿ ಸರ್ಕಲ್‌, ಮಾತೃ ಲೇಔಟ್, ಸೋಮೇಶ್ವರ, ಎನ್‌ಸಿಸಿ ಆಸ್ಟರ್, ಸುಗ್ಗಪ್ಪ ಲೇಔಟ್, ಚಾಮುಂಡೇಶ್ವರಿ ಲೇಔಟ್, ಬಿಬಿ ರಸ್ತೆ, ಕಾಮಾಕ್ಷೀಪುರ ಲೇಔಟ್, ಜಿಕೆವಿಕೆ, ಎನ್‌ಬಿಎಸ್, ರೇನ್‌ಟೇ ಬೌಲೇವಾರ್ಡ್, ಬಸವೇಶ್ವರನಗರ, ವಿಜಯನಗರ,ಗೋವಿಂದರಾಜನಗರ,ಕಾಮಾಕ್ಷಿಪಾಳ್ಯ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯಪುರಾಣಿಕ ರೋಡ್‌, ಕೆಎಚ್‌ಐ ಕಾಲನಿ, ಮಾಗಡಿ ಮುಖ್ಯ ರಸ್ತೆ, ಎಚ್‌ಎಆರ್ ಲೇಔಟ್ ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 24 ಗುರುವಾರ

‘ಎ’ ಬ್ಲಾಕ್, ಸಹಕಾರ ನಗರ, ಅಸ್ಕ‌ ಉದ್ಯೋಗ್, ಕೃಷ್ಣಟ್ನಾ ಡೈಮಂಡ್, ಎಫ್ ಬ್ಲಾಕ್, ಜಿ ಬ್ಲಾಕ್, ಬ್ಯಾಟರಾಯನಪುರ (ಭಾಗಶಃ), ಬಿಬಿ ರಸ್ತೆ, ಇ ಬ್ಲಾಕ್, ಸಂಚುರಿ ಚಿತ್ರ ಕೀಟ್, ರೆನೂಸಾನ್ಸ್, ಬಿಬಿ ರಸ್ತೆ, ಬಿಟಿಪುರ, ತಲಕಾವೇರಿ, ಅಮೃತಹಳ್ಳಿ, ಜವಾಹರ್ ಲಾಲ್ ಇನ್‌ಸ್ಟಿಟ್ಯೂಟ್, ಬಿಜಿ ಗಂಗಾಧ‌ ಲೇಔಟ್, ಜಕ್ಕೂರ್ ಲೇಔಟ್ ಸ್ಲಂ, ಶೋಬಾ ಎಂಡ್‌ಪಾಲ್‌, ಶೋಭಾ ಸರ, ಪೂರ್ವಂಕರ, ಬಿಟಿ ಪುರ, ಎಲ್ ಅಂಡ್ ಟಿ, ಎಸ್.ನಗರ ‘ಎ’ ಬ್ಲಾಕ್, ಡ್ಯೂರೆಸಿಡೆನ್ಸಿ, ಬಿಬಿ ರಸ್ತೆ, ವಿದ್ಯಾಶಿಲ್ಪ, ಶೋಭಾ ಡೆವಲಪರ್ಸ್, ಜಕ್ಕೂರ್ ಲೇಔಟ್, ಯುಎಸ್ ಲೇಔಟ್, ಅಮೃತನಗರ, ಕಾಶಿನಗರ, ಭುವನೇಶ್ವರಿ ನಗರ, ವರ್ಮಾಲೇಔಟ್, ಅಮೃತಹಳ್ಳಿ,ಶ್ರೀರಾಮಪುರ, ಟೆಲಿಕಾಂ ಲೇಔಟ್, ಶಿವರಾಮ ಕಾರಂತ ನಗರ, ಜವಾಹರಲಾಲ್ ಇನ್‌ಸ್ಟಿಟ್ಯೂಟ್, ಡಿಫೆನ್ಸ್ ಲೇಔಟ್, ನವ್ಯನಗರ, ಜಕ್ಕೂರು ಗ್ರಾಮ, ಜಕ್ಕೂರು ಲೇಔಟ್, ವಿಆರ್‌ಲ್‌, ಸಂಪಿಗೆಹಳ್ಳಿ, ತಿರುಮೇನಹಳ್ಳಿ, ಚೊಕ್ಕನ ಹಳ್ಳಿ, ಹೆಡ್ಗ ನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಕೆಎಸ್‌ಎಸ್ ಕಾಲೇಜು, ಡಯಾನನ್ ಕಾಲೇಜು, ಡಿಫೆನ್ಸ್ ಲೇಔಟ್ ಡಿ, ಇ ಬ್ಲಾಕ್ ಕೊಡಿಗೇಹಳ್ಳಿ ಮುಖ್ಯ ರಸ್ತೆ ಸೇರಿ ಸುತ್ತಮುತ್ತ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...