alex Certify ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ನೋಟಿಸ್ ಗೆ ಹೆದರಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಬ್ಯಾಂಕ್ ನೋಟಿಸ್ ಗೆ ಹೆದರಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋತಂಗಲ ಗ್ರಾಮದಲ್ಲಿ ನಡೆದಿದೆ.

ಪಾಂಡಪ್ಪ(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. ತೊಗರಿ ಬೆಳೆಯಲು ಬ್ಯಾಂಕ್ ಮತ್ತು ಖಾಸಗಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು. ಆದರೆ, ನಿರಂತರವಾಗಿ ಮಳೆಯಾಗಿದ್ದರಿಂದ ತೊಗರಿ ಬೆಳೆ ನಾಶವಾಗಿತ್ತು. ಬ್ಯಾಂಕ್ ಅಧಿಕಾರಿಗಳ ಸಾಲದ ಕಿರುಕುಳಕ್ಕೆ ಹೆದರಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...