alex Certify BREAKING NEWS: ಹಿರಿಯ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹಿರಿಯ ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದಾವಣಗೆರೆ: ಹಿರಿಯ ಸಾಹಿತಿ, ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಬಂಡಾಯ ಸಾಹಿತ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕಾರ್ಯಕ್ರಮ ನಡೆಯುವಾಗಲೇ ಘಟನೆ ನಡೆದಿದೆ. ತಕ್ಷಣ ಅಕ್ಷಯ ಆಸ್ಪತ್ರೆಗೆ ದಾಖಲಿಸಿ ಬರಗೂರು ರಾಮಚಂದ್ರಪ್ಪನವರಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಭಾಷಣದ ನಂತರ ಬರಗೂರು ರಾಮಚಂದ್ರಪ್ಪ ಅವರಿಗೆ ರಕ್ತದೊತ್ತಡ ಹೆಚ್ಚಾಗಿದೆ. ಚಿಕಿತ್ಸೆ ನಂತರ ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರಾಮಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...