alex Certify BIG NEWS: ಹೈವೋಲ್ಟೇಜ್ ಕ್ಷೇತ್ರದಲ್ಲಿ ವ್ಹೀಲ್ ಚೇರ್ ನಲ್ಲೇ ದೀದೀ ಪ್ರಚಾರ, ಮತ್ತೆ ಕಾವೇರಿದ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೈವೋಲ್ಟೇಜ್ ಕ್ಷೇತ್ರದಲ್ಲಿ ವ್ಹೀಲ್ ಚೇರ್ ನಲ್ಲೇ ದೀದೀ ಪ್ರಚಾರ, ಮತ್ತೆ ಕಾವೇರಿದ ಚುನಾವಣೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಗೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ವೀಲ್ ಚೇರ್ ಮೇಲೆ ಕುಳಿತುಕೊಂಡೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿರುವ ಮಮತಾ ಬ್ಯಾನರ್ಜಿ ದಾಳಿಯ ನಂತರ ಮೊದಲ ಬಾರಿಗೆ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆಯ ನಂತರ ಅವರ ಮೇಲೆ ದಾಳಿ ನಡೆದಿದ್ದು, ಕಾಲಿಗೆ ಬ್ಯಾಂಡೇಜ್ ಮಾಡಿಸಿಕೊಂಡು ಬಂದಿರುವ ಮಮತಾ ವೀಲ್ ಚೇರ್ ಮೇಲೆ ಕುಳಿತುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಜಿದ್ದಾಜಿದ್ದಿನ ಕಣವಾಗಿರುವ ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುವೆಂದು ಅಧಿಕಾರಿ ಸ್ಪರ್ಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...