alex Certify ಗಣೇಶ ಚತುರ್ಥಿ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ : `BBMP’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಚತುರ್ಥಿ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ : `BBMP’ ಆದೇಶ

 

ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರ ಇಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.

ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 18-09-2023ರ ಸೋಮವಾರ “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವದ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...