alex Certify BIG BREAKING: ಒಂದೇ ದಿನದಲ್ಲಿ ಹಾಳಾದ ಬಿಬಿಎಂಪಿ ರಸ್ತೆ ಕಳಪೆ ಕಾಮಗಾರಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಹಾಳಾದ ಬಿಬಿಎಂಪಿ ರಸ್ತೆ ಕಳಪೆ ಕಾಮಗಾರಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ

ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಕಳಪೆ ಕಾಮಗಾರಿ ವಿಚಾರವೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ವರದಿ ಕೇಳಲಾಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರವೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಮಾಹಿತಿ ಪಡೆದ ಪ್ರಧಾನಿ ಕಾರ್ಯಾಲಯ ರಸ್ತೆ ಕಳಪೆ ಕಾಮಗಾರಿ ಬಗ್ಗೆ ವರದಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...