alex Certify ಸಚಿವ ಬಿ.ಸಿ. ಪಾಟೀಲ್ ಆಸ್ಪತ್ರೆಗೆ ದಾಖಲು: ಮಂಡಿ ನೋವಿಗೆ ಶಸ್ತ್ರಚಿಕಿತ್ಸೆ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಬಿ.ಸಿ. ಪಾಟೀಲ್ ಆಸ್ಪತ್ರೆಗೆ ದಾಖಲು: ಮಂಡಿ ನೋವಿಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತೀವ್ರ ಮಂಡಿನೋವಿನ ಸಮಸ್ಯೆಯಿಂದಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಡಾ. ಕಿರಣ್ ನೇತೃತ್ವದ ವೈದ್ಯರ ತಂಡ ಎರಡೂ ಕಾಲುಗಳ ಮಂಡಿ ಚಿಪ್ಪಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಸಚಿವರು ಆರೋಗ್ಯವಾಗಿದ್ದು, ಕೆಲದಿನಗಳು ಆಸ್ಪತ್ರೆ, ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...