alex Certify BCA ವಿದ್ಯಾರ್ಥಿಗೆ ಚಾಕು ಇರಿತ; ಇಬ್ಬರು ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BCA ವಿದ್ಯಾರ್ಥಿಗೆ ಚಾಕು ಇರಿತ; ಇಬ್ಬರು ಆರೋಪಿ ಅರೆಸ್ಟ್

ಬಾಗಲಕೋಟೆ: ಬಿಸಿಎ ವಿದ್ಯಾರ್ಥಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ನವನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಶಾಂತ್ ಹಾಗೂ ಪ್ರದೀಪ್ ಬಂಧಿತ ಆರೋಪಿಗಳು. ಶಿವರಾತ್ರಿ ದಿನದಂದು ಬಿಸಿಎ ವಿದ್ಯಾರ್ಥಿ ಕೃಷ್ಣ ಹೆಳವರ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದರು. ಐಫೋನ್ ಹಾಗೂ 25 ಸಾವಿರ ರೂಪಾಯಿ ಹಣದ ವಿಚಾರವಾಗಿ ನಡೆದ ಘಟನೆ ಕೊಲೆ ಯತ್ನದಲ್ಲಿ ಅಂತ್ಯವಾಗಿತ್ತು.

ಇದೀಗ ಪ್ರಕರಣ ಸಂಬಂಧ ಬಾಗಲಕೋಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...