alex Certify BIG NEWS: ಎಲ್ಲ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲ ಜಿಲ್ಲೆಗಳಲ್ಲೂ ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 592 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಗಳಲ್ಲಿ ಕೂಡ ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ.

ಜಿಲ್ಲಾವಾರು ಮೃತಪಟ್ಟವರ ಸಂಖ್ಯೆ

ಬಾಗಲಕೋಟೆ 7, ಬಳ್ಳಾರಿ 24, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 346, ಬೀದರ್ 5,ಚಾಮರಾಜನಗರ 7, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 4, ದಕ್ಷಿಣಕನ್ನಡ 7, ದಾವಣಗೆರೆ 2, ಧಾರವಾಡ 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಗದಗ 3, ಹಾಸನ 20, ಹಾವೇರಿ 9, ಕಲಬುರ್ಗಿ 19, ಕೊಡಗು 10, ಕೋಲಾರ 2, ಮಂಡ್ಯ 11, ಮೈಸೂರು 22, ರಾಯಚೂರು 4, ಶಿವಮೊಗ್ಗ 14, ರಾಮನಗರ 10, ತುಮಕೂರು 15, ಉಡುಪಿ 6, ಉತ್ತರ ಕನ್ನಡ 12, ವಿಜಯಪುರ 6, ಯಾದಗಿರಿ ಜಿಲ್ಲೆಯಲ್ಲಿ ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ.

ಸೋಂಕಿತರ ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 661, ಬಳ್ಳಾರಿ 1284, ಬೆಳಗಾವಿ 965, ಬೆಂಗಳೂರು ಗ್ರಾಮಾಂತರ 959, ಬೆಂಗಳೂರು ನಗರ 21,376, ಬೀದರ್ 437, ಚಾಮರಾಜನಗರ 725, ಚಿಕ್ಕಬಳ್ಳಾಪುರ 734, ಚಿಕ್ಕಮಗಳೂರು 632, ಚಿತ್ರದುರ್ಗ 126, ಜನರಿಗೆ ಸೋಂಕು ತಗುಲಿದೆ.

ದಕ್ಷಿಣಕನ್ನಡ 1633, ದಾವಣಗೆರೆ 538, ಧಾರವಾಡ 942, ಗದಗ 248, ಹಾಸನ 2422, ಹಾವೇರಿ 214, ಕಲಬುರ್ಗಿ 1722, ಕೊಡಗು 622, ಕೋಲಾರ 828, ಕೊಪ್ಪಳ 523 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮಂಡ್ಯ 1110, ಮೈಸೂರು 2246, ರಾಯಚೂರು 762, ರಾಮನಗರ 501, ಶಿವಮೊಗ್ಗ 563, ತುಮಕೂರು 3040, ಉಡುಪಿ 976, ಉತ್ತರಕನ್ನಡ 833, ವಿಜಯಪುರ 445, ಯಾದಗಿರಿ ಜಿಲ್ಲೆಯಲ್ಲಿ 714 ಜನರಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...