alex Certify BREAKING NEWS: ರಾಜ್ಯದಲ್ಲಿ 23849 ಸಕ್ರಿಯ ಪ್ರಕರಣ, ಹೊಸದಾಗಿ 2792 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ 23849 ಸಕ್ರಿಯ ಪ್ರಕರಣ, ಹೊಸದಾಗಿ 2792 ಜನರಿಗೆ ಸೋಂಕು ದೃಢ

ಬೆಂಗಳೂರು; ರಾಜ್ಯದಲ್ಲಿ ಇಂದು ಹೊಸದಾಗಿ 2792 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,89,804 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 1964 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,53,416 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 16 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,520 ಕ್ಕೆ ಏರಿಕೆಯಾಗಿದೆ.

23,849 ಸಕ್ರಿಯ ಪ್ರಕರಣಗಳು ಇದ್ದು, 227 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1742 ಜನರಿಗೆ ಕೊರೋನಾ ಸೋಂಕು ತಗಲಿದ್ದು, ಇವತ್ತು 9 ಜನ ಮೃತಪಟ್ಟಿದ್ದಾರೆ. 16,259 ಸಕ್ರಿಯ ಪ್ರಕರಣಗಳು ಇವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...