alex Certify SHOCKING NEWS: ರಾಜ್ಯದಲ್ಲಿಂದು 14859 ಜನರಿಗೆ ಸೋಂಕು, 78 ಜನ ಸಾವು, 1 ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ರಾಜ್ಯದಲ್ಲಿಂದು 14859 ಜನರಿಗೆ ಸೋಂಕು, 78 ಜನ ಸಾವು, 1 ಲಕ್ಷಕ್ಕಿಂತ ಅಧಿಕ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟವಾಗಿದ್ದು, ಹೊಸದಾಗಿ 14,859 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,24,509 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 78 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 1,07,315 ಸಕ್ರಿಯ ಪ್ರಕರಣಗಳಿದ್ದು, 577 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 4031 ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 10,03,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 9917 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬರೋಬ್ಬರಿ 57 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 79,616 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...