alex Certify BIG NEWS: ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿಂದು ಅಧಿಕ ಜನರಿಗೆ ಸೋಂಕು, ಹೆಚ್ಚು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿಂದು ಅಧಿಕ ಜನರಿಗೆ ಸೋಂಕು, ಹೆಚ್ಚು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1432 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,34,624 ಕ್ಕೆ ಏರಿಕೆಯಾಗಿದೆ.

ಇಂದು 1538 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 28,76,377 ಜನ ಗುಣಮುಖರಾಗಿದ್ದಾರೆ. ಇವತ್ತು 27 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 37,088 ಜನ ಮೃತಪಟ್ಟಿದ್ದಾರೆ. ಇವತ್ತು 1,76,977 ಪರೀಕ್ಷೆ ನಡೆಸಲಾಗಿದ್ದು, 21,133 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.80 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು 318 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 294 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 7942 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ:

ಬಾಗಲಕೋಟೆ 0, ಬಳ್ಳಾರಿ 4, ಬೀದರ್ 1, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿತ್ರದುರ್ಗ 9, ಧಾರವಾಡ 7, ಗದಗ 1, ಹಾವೇರಿ 3, ಕಲ್ಬುರ್ಗಿ 6, ಕೊಪ್ಪಳ 2, ರಾಯಚೂರು 4, ರಾಮನಗರ 5, ವಿಜಯಪುರ 1, ಯಾದಗಿರಿ 0 ಪ್ರಕರಣ ದಾಖಲಾಗಿವೆ.

ಉತ್ತರ ಕನ್ನಡ 42. ಉಡುಪಿ 162, ತುಮಕೂರು 46, ಶಿವಮೊಗ್ಗ 47, ಮೈಸೂರು 103, ಕೊಡಗು 72, ಹಾಸನ 94, ದಕ್ಷಿಣಕನ್ನಡ 326, ಬೆಂಗಳೂರು ನಗರ 318, ಬೆಳಗಾವಿ 46 ಪ್ರಕರಣ ವರದಿಯಾಗಿದೆ.

ಮೃತರ ಸಂಖ್ಯೆ

ಬೆಳಗಾವಿ 1, ಬೆಂಗಳೂರು ನಗರ 2, ದಕ್ಷಿಣಕನ್ನಡ 7, ದಾವಣಗೆರೆ 1, ಧಾರವಾಡ 1, ಹಾಸನ 1, ಹಾವೇರಿ 2, ಕೊಡಗು 2, ಮಂಡ್ಯ 2, ಮೈಸೂರು 3, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ 2 ಸೇರಿ ರಾಜ್ಯದಲ್ಲಿಂದು 27 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...