alex Certify ಏ.4 ರಿಂದ 14 ರವರೆಗೆ ಐತಿಹಾಸಿಕ ‘ಬೆಂಗಳೂರು ಕರಗ’ ಮಹೋತ್ಸವ : 20 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ.4 ರಿಂದ 14 ರವರೆಗೆ ಐತಿಹಾಸಿಕ ‘ಬೆಂಗಳೂರು ಕರಗ’ ಮಹೋತ್ಸವ : 20 ಲಕ್ಷಕ್ಕೂ ಹೆಚ್ಚು ಜನ ಭಾಗಿ ನಿರೀಕ್ಷೆ.!

ಬೆಂಗಳೂರು : ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4 ರಿಂದ 14 ರವರೆಗೆ ನಡೆಯಲಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.

ಈ ಬಾರಿಯ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.
ಏಪ್ರಿಲ್ 12 ರ ಚೈತ್ರ ಪೌರ್ಣಮಿಯಂದು ಕರಗ ಶಕ್ಸ್ಯೋತ್ಸವ ನಡೆಯಲಿದೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...