alex Certify ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ.

ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ ಹೊಡೆದು ಮಂಜುನಾಥ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ವಿಚಾರಕ್ಕೆ ಮಂಜುನಾಥನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...