alex Certify ರಾಜ್ಯದಲ್ಲಿಂದು ಕೊರೋನಾ ಮರಣ ಮೃದಂಗ: ಬಳ್ಳಾರಿ 27, ಶಿವಮೊಗ್ಗ 15, ತುಮಕೂರು 14 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಮರಣ ಮೃದಂಗ: ಬಳ್ಳಾರಿ 27, ಶಿವಮೊಗ್ಗ 15, ತುಮಕೂರು 14 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 44,631 ಜನರಿಗೆ ಸೋಂಕು ತಗಲಿದ್ದು, ಜಿಲ್ಲಾವಾರು ಮಾಹಿತಿ ಇಂತಿದೆ. ಬಾಗಲಕೋಟೆ 676, ಬಳ್ಳಾರಿ 1280, ಬೆಳಗಾವಿ 615, ಬೆಂಗಳೂರು ಗ್ರಾಮಾಂತರ 996, ಬೆಂಗಳೂರು ನಗರ 20,870, ಬೀದರ್ 403, ಚಾಮರಾಜನಗರ 528, ಚಿಕ್ಕಬಳ್ಳಾಪುರ 639, ಚಿಕ್ಕಮಗಳೂರು 735, ಚಿತ್ರದುರ್ಗ 215 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ.

ದಕ್ಷಿಣ ಕನ್ನಡ 985, ದಾವಣಗೆರೆ 277, ಧಾರವಾಡ 647, ಗದಗ 191, ಹಾಸನ 2278, ಹಾವೇರಿ 408, ಕಲಬುರ್ಗಿ 1162, ಕೊಡಗು 743, ಕೋಲಾರ 600, ಕೊಪ್ಪಳ 585 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಡ್ಯ 1506, ಮೈಸೂರು 2293, ರಾಯಚೂರು 817, ರಾಮನಗರ 529, ಶಿವಮೊಗ್ಗ 803, ತುಮಕೂರು 1636, ಉಡುಪಿ 556, ಉತ್ತರಕನ್ನಡ 822, ವಿಜಯಪುರ 379, ಯಾದಗಿರಿ 457 ಜನರಿಗೆ ಸೋಂಕು ತಗುಲಿದೆ.

ಇಂದು ವರದಿಯಾದ ಕೋವಿಡ್ ಮರಣ:

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 132 ಸೋಂಕಿತರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ 8, ಬಳ್ಳಾರಿ 27, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಬೀದರ್ 5, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣಕನ್ನಡ 4, ಧಾರವಾಡ 4, ಗದಗ 3, ಹಾಸನ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಹಾವೇರಿ 6, ಕಲಬುರಗಿ 4, ಕೊಡಗು 5, ಮಂಡ್ಯ 6, ಮೈಸೂರು 10, ರಾಯಚೂರು 2, ರಾಮನಗರ 4, ಶಿವಮೊಗ್ಗ 15, ತುಮಕೂರು 14, ಉಡುಪಿ 2, ಉತ್ತರಕನ್ನಡ 8, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...