alex Certify ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನವೆಂಬರ್ 25 ರಂದು ಅಂದರೆ ಇಂದು ಮತ್ತು 26 ರಂದು ಅಂದರೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ನವೆಂಬರ್ 25ರಂದು ಇಂದು ಈ ಏರಿಯಾದಲ್ಲಿ ವಿದ್ಯುತ್ ಸ್ಥಗಿತ

ಮಾರೋಹಳ್ಳಿ, ತೊಣಚಿನಕುಪ್ಪೆ, ಭುವನೇಶ್ವರಿ ನಗರ, ಬೂದಿಹಾಳ್, ಬೊಮ್ಮನಹಳ್ಳಿ, ವೀರನಂಜಿಪುರ, ಕಾಚನಹಳ್ಳಿ, ಬೆಚನಹಳ್ಳಿ, ಪಾಪಭೋವಿಪಾಳ್ಯ, ಎರಮಂಚನಹಳ್ಳಿ, ಬೈರನಹಳ್ಳಿ, ಹೊಸೂರು, ಮಿಂಡಾಪುರ, ಎಸ್.ಜೆ.ಎಂ.ನಗರ, ಎಸ್.ಎಂ.ಕೆ.ನಗರ, ಬಾಬು ಜಗಜೀವನನಗರ ಮತ್ತಿತರ ಪ್ರದೇಶಗಳು, ದೇವರಾಜ ಅರಸು ಬಡವಾಣೆ, ಬಿ.ಜಿ.ಹಳ್ಳಿ, ಆರ್.ಟಿ. ರಾಜೀವ್ ಗಾಂಧಿ ಬಡವಾಣೆ, ಎಸ್ಪಿ ಕಚೇರಿ, ಆರ್ ಟಿಒ ಕಚೇರಿ, ಕೊಣನೂರು, ಆಲಘಟ್ಟ, ಚಿಕ್ಕೇನಹಳ್ಳಿ, ಬಿ.ಜಿ.ಹಳ್ಳಿ, ತೊಡ್ರನಾಳ್, ಟಿ.ನುಲೇನೂರು, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ.

ನವೆಂಬರ್ 26

ರಾಮರಾಯನ ಪಾಳ್ಯ, ಬಿಟಿಎಸ್ ಮಿಲ್, ಕನ್ನಮಂಗಲ, ಕನ್ನಮಂಗಲ ಗೇಟ್, ನಾಗೇನಹಳ್ಳಿ, ಕೆಂಜಿಗಾನಹಳ್ಳಿ, ಕಮ್ಮಸಂದ್ರ, ಎಲ್ಲದಹಳ್ಳಿ, ತಿಮ್ಮಸಂದ್ರ, ವಡ್ಡಿಗೆರೆ, ಆಲೇನಹಳ್ಳಿ, ಬಿಳನಕೋಟೆ ಪ್ರದೇಶ, ಹೊಸಹಳ್ಳಿ, ಹನುಮಂತಪುರ, ಕುಲ್ಲುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಕುಲವನಹಳ್ಳಿ ಗ್ರಾಮ ಪಂಚಾಯಿತಿ, ಕೆಂಗಲಹಳ್ಳಿ, ಕೆ.ಎಸ್. ಸುಬ್ರಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ನೀಲಕಂಠೇಶ್ವರ ದೇವಸ್ಥಾನದ ಬಳಿ, ಬುರುಜನಹಟ್ಟಿ ವೃತ್ತ, ಮಾರಮ್ಮ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳು, ನೇಹಾರು ನಗರ ಸುತ್ತಮುತ್ತಲಿನ ಪ್ರದೇಶಗಳು, ವಿದ್ಯಾನಗರ, ಕನಕ ವೃತ್ತ, ದವಲಗಿರಿ ಬಡವಾಣೆ, ಎಸ್ ಜೆಎಂ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳು, ಹೆಡ್ ಪೋಸ್ಟ್ ಕಚೇರಿ ರಸ್ತೆ, ಪಿ.ಬಿ.ರಸ್ತೆ, ಕೈಗಾರಿಕಾ ಪ್ರದೇಶ ರಸ್ತೆ, ಎಸ್ ಜೆಎಂಐಟಿ ವೃತ್ತ, ಖಾಸಗಿ ಬಸ್ ಮತ್ತು ರಸ್ತೆ, ಕೆ.ಎಸ್.ಆರ್.ಟಿ. ಪಿಲಾಲಿ ಮತ್ತು ರಂಗನಾಥಪುರ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...