KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

Published September 4, 2024 at 7:17 am
Share
SHARE

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ ಫಲಾನುಭವಿಗಳ ಖಾತೆಗೆ ಶೀಘ್ರವೇ ಮೆಚ್ಯೂರಿಟಿ ಹಣ ಜಮಾ ಮಾಡಲಾಗುವುದು.

ಏಪ್ರಿಲ್ ಮತ್ತು ಮೇ ತಿಂಗಳಾಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿ ಹಣ ಪಡೆಯಲು ಅರ್ಹರಾಗಿದ್ದು, ಇವರೆಲ್ಲರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ದತೆ ನಡೆಸಿದೆ. ಯೋಜನೆ ಅಂಚೆ ಇಲಾಖೆ ವ್ಯಾಪ್ತಿಯಲ್ಲಿದ್ದು, ಅಂಚೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳನ್ನು ಸಂಗ್ರಹಿಸಲು ಇಲಾಖೆ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸರ್ವಾಂಗೀಣ ಅಭಿವೃದ್ಧಿಗೆ ನಿಶ್ಚಿತ ಠೇವಣಿ ಹೂಡಿಕೆ ಮಾಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಮೆಚ್ಯೂರಿಟಿ ಹಣ ನೀಡುವ ಯೋಜನೆ ಇದಾಗಿದೆ. ರಾಜ್ಯದಲ್ಲಿ ಆರಂಭದಿಂದ ಇದುವರೆಗೆ 34.50 ಲಕ್ಷ ಮಂದಿ ಭಾಗ್ಯ ಲಕ್ಷ್ಮಿ ಬಾಂಡ್ ಪಡೆದುಕೊಂಡಿದ್ದಾರೆ. ಈಗ ಭಾಗ್ಯಲಕ್ಷ್ಮಿ ಸುಕನ್ಯಾ ಹೆಸರಿನಲ್ಲಿ 4.30 ಲಕ್ಷ ಮಂದಿ ಬಾಂಡ್ ಪಡೆದುಕೊಂಡಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಪಡೆದು 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಷರತ್ತುಗಳ ಅನ್ವಯ ಅವರ ಖಾತೆಗಳಿಗೆ ಮೆಚ್ಯೂರಿಟಿ ಹಣ ವರ್ಗಾವಣೆ ಮಾಡಲಾಗುವುದು.

You Might Also Like

BIG NEWS : ‘ನ್ಯಾಯಾಂಗ ಸೇವೆಗೆ ಅರ್ಹತೆ’ ಪಡೆಯಲು 3 ವರ್ಷಗಳ ವಕೀಲಿ ವೃತ್ತಿ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ ನ ವಿಚಾರಣೆ ಮುಂದೂಡಿದ ಕೋರ್ಟ್

BREAKING : ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ.!

BREAKING : ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್ ರಾಜಣ್ಣ ಗುಡ್ ಬೈ |K.N Rajanna

ಬಾಲಿವುಡ್ ಹಾಡಿಗೆ ಪುಟ್ಟ ಬಾಲಕಿಯ ಭರ್ಜರಿ ಸ್ಟೆಪ್ಸ್: ವೈರಲ್ ವಿಡಿಯೋ ನೋಡಿ ನೆಟ್ಟಿಗರು ಫಿದಾ | Watch

TAGGED:Moneyಬಾಂಡ್accountBhagyalakshmi Yojaneಭಾಗ್ಯಲಕ್ಷ್ಮಿ ಯೋಜನೆYediyurappaಯಡಿಯೂರಪ್ಪಖಾತೆಗೆ ಹಣ ಜಮಾBond
Share This Article
Facebook Copy Link Print

Latest News

BIG NEWS : ‘ನ್ಯಾಯಾಂಗ ಸೇವೆಗೆ ಅರ್ಹತೆ’ ಪಡೆಯಲು 3 ವರ್ಷಗಳ ವಕೀಲಿ ವೃತ್ತಿ ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!
BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್ ನ ವಿಚಾರಣೆ ಮುಂದೂಡಿದ ಕೋರ್ಟ್
BREAKING : ಬೆಂಗಳೂರಿನ ಕೆಜಿ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ.!
BREAKING : ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್ ರಾಜಣ್ಣ ಗುಡ್ ಬೈ |K.N Rajanna

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಮಹೀಂದ್ರಾ ಎಕ್ಸ್‌ಯುವಿ 200 ರಿಲೀಸ್: 24 ಕಿಮೀ ಮೈಲೇಜ್, ಸ್ಪರ್ಧಾತ್ಮಕ ಬೆಲೆ‌ !
ರಸ್ತೆಯಲ್ಲಿ ನಿಂತಿದ್ದ ಶಿಕ್ಷಕನಿಗೆ ಕಾರು ಡಿಕ್ಕಿ ; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ | Watch
ಭಾರತದಲ್ಲಿ ಎಷ್ಟಿರಲಿದೆ ಟೆಸ್ಲಾದ ಇವಿ ಬೆಲೆ ? ಇಲ್ಲಿದೆ ಇತರ ವಿಶೇಷತೆ

Entertainment

ಅಪ್ಪು ನೆನಪು ಚಿರಸ್ಥಾಯಿ: ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ವಿಶೇಷ ಪೋಸ್ಟ್‌ಕಾರ್ಡ್ ಬಿಡುಗಡೆ
ಮತ್ತೊಬ್ಬ ನಟಿಯ ನಕಲಿ ವಿಡಿಯೋ ವೈರಲ್ ; ಅಭಿಮಾನಿಗಳಿಗೆ ಎಚ್ಚರಿಸಿದ ವಿದ್ಯಾ ಬಾಲನ್ | Watch Video
BIG NEWS: ಸಂಕಷ್ಟಕ್ಕೆ ಸಿಲುಕಿದ ರಾಜಮೌಳಿ ; ಗಂಭೀರ ಆರೋಪ ಮಾಡಿ ಸಾವಿಗೆ ಶರಣಾದ ಆಪ್ತ ಸ್ನೇಹಿತ

Sports

ಅದ್ಭುತ ಕ್ಯಾಚ್; ಈಶಾನ್ ಮಲಿಂಗ ಹಿಡಿದ ಅಸಾಧ್ಯ ಕ್ಯಾಚ್‌ಗೆ ರಿಷಬ್ ಪಂತ್ ಔಟ್ | Watch Video
ʼಪ್ರಕೃತಿʼ ಮಧ್ಯೆ ಅಡಗಿರುವ ಆಟದ ಮೈದಾನದ ವಿಡಿಯೋ ವೈರಲ್‌ ; ನೆಟ್ಟಿಗರು ಫಿದಾ | Watch Video
ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ LSG ಮಾಲೀಕ | Watch

Special

ಈ ಹಣ್ಣಿನ ಬೀಜಗಳು ವಿಷ ! ಸೇವಿಸುವ ಮುನ್ನ ಹುಷಾರಾಗಿರಿ…..!
Chanakya Niti: ಸುಖದ ಬದಲು ದುಃಖ ತರುತ್ತವೆ ಈ ಸಂಬಂಧಗಳು !
ಪ್ರಯಾಣದ ವೇಳೆ ವಾಕರಿಕೆ, ವಾಂತಿ ಸಮಸ್ಯೆಗೆ ಇಲ್ಲಿದೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?