alex Certify BREAKING NEWS: ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ

ಬೀದರ್: ಬೀದರ್ ನ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಚೇರಿಯಲ್ಲಿರುವ ಪೀಠೋಪಕರಣ, ಟಿಸಿಗಳು ಬೆಂಕಿಗಾಹುತಿಯಾಗಿವೆ.

ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...