alex Certify BIG BREAKING: ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲು

ಹೈದರಾಬಾದ್: ದರ್ಗಾ ನೋಡಲೆಂದು ಬಂದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಘೋಡಾವಾಡಿಯ ದರ್ಗಾ ಕೆರೆಯಲ್ಲಿ ನಡೆದಿದೆ.

ಮೊಹಮ್ಮದ್ ಜುಲೇದ್ ಖಾನ್ (19), ಸಲೀಂ ಖಾನ್ (18), ಅಕ್ಬರ್ ಸೈಯದ್ (17), ಸೈಯದ್ (15) ಮೃತ ದುರ್ದೈವಿಗಳು. ಮೃತರು ಹೈದರಾಬಾದ್ ನಗರದ ಬೊರಾಬಂಡಾ ನಿವಾಸಿಗಳಾಗಿದ್ದಾರೆ.

BREAKING: ಸತತ ನಾಲ್ಕನೇ ದಿನವೂ ಪೆಟ್ರೋಲ್ – ಡಿಸೇಲ್ ಬೆಲೆ ಏರಿಕೆ

ಹೈದರಾಬಾದ್ ನಿಂದ ಬೀದರ್ ಗೆ ಆಗಮಿಸಿದ್ದ ಕುಟುಂಬ ಸದಸ್ಯರು, ಘೋಡಾವಾಡಿಯ ದರ್ಗಾ ದರ್ಶನಕ್ಕೆಂದು ತೆರಳಿದ್ದರು. ಈ ವೇಳೆ ಕುಟುಂಬ ಸದಸ್ಯರು ಕೆರೆಯಲ್ಲಿ ಈಜಲು ಇಳಿದಿದ್ದಾರೆ. ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಶವಗಳಿಗಾಗಿ ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...