alex Certify BIG BREAKING: ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಆರೋಗ್ಯ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಆರೋಗ್ಯ ಸ್ಥಿತಿ ಗಂಭೀರ

ಒಡಿಶಾ ಆರೋಗ್ಯ ಸಚಿವರ ಮೇಲೆ ಇಂದು ಗುಂಡಿನ ದಾಳಿಯಾಗಿದೆ.

ಸಚಿವ ನಬ ದಾಸ್‌ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಜಾರ್ಸುಗೂಡಾ ಜಿಲ್ಲೆಯ ಬ್ರಜರಾಜ್‌ ನಗರದಲ್ಲಿ ಈ ಘಟನೆ ನಡೆದಿದೆ.

ಬಿಜು ಜನತಾದಳದ  ಹಿರಿಯ ನಾಯಕರಾಗಿರುವ ನಬ ದಾಸ್‌ ಅವರನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕೆಲವೊಂದು ಮೂಲಗಳ ಪ್ರಕಾರ ಪೊಲೀಸ್‌ ಸಿಬ್ಬಂದಿಯೇ ಸಚಿವರ ಮೇಲೆಯೇ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗುತ್ತಿದೆ.

— ANI (@ANI) January 29, 2023

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...