alex Certify BIG BREAKING: ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಪ್ರಯಾಣಿಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಪ್ರಯಾಣಿಕರ ದುರ್ಮರಣ

ಖಾಸಗಿ ಬಸ್‌ ಒಂದು ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಪ್ರಯಾಣಿಕರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಕುಲು ಜಿಲ್ಲೆಯ ನಿಯೋಲಿ –  ಶಂಶೇರ್‌ ರಸ್ತೆ ಸಮೀಪದ ಜಂಗ್ಲಾ ಕಣಿವೆಯಲ್ಲಿ ಈ ಬಸ್‌ ಉರುಳಿದೆ. ರಕ್ಷಣಾ ತಂಡ ಈಗಾಗಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭಿರವಾಗಿದೆ ಎಂದು ಹೇಳಲಾಗಿದೆ.

— ANI (@ANI) July 4, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...