alex Certify BIG BREAKING: ರಾಜಭವನಕ್ಕೆ ಸ್ಪೀಕರ್ ಕಾಗೇರಿ ದಿಢೀರ್ ಭೇಟಿ; ಕುತೂಹಲ ಮೂಡಿಸಿದ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜಭವನಕ್ಕೆ ಸ್ಪೀಕರ್ ಕಾಗೇರಿ ದಿಢೀರ್ ಭೇಟಿ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆಳವಣಿಗೆಗಳ ನಡುವೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೊಂದು ಸುದ್ದಿಗೆ ಉತ್ತರಿಸಲಾಗಲ್ಲ; ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತೆ ಎಂದ ಸಿ.ಟಿ. ರವಿ

ಒಂದೆಡೆ ರಾಜ್ಯ ಬಿಜೆಪಿ ಸರ್ಕಾರದ 2 ವರ್ಷ ಪೂರೈಸಿದ ಸಂಭ್ರಮಾಚರಣೆಯಲ್ಲಿದ್ದು, ಇನ್ನೊಂದೆಡೆ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ. ಈ ಮಧ್ಯೆಯೇ ಇದೀಗ ಸ್ಪೀಕರ್ ಕಾಗೇರಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್ ಕಾಗೇರಿ ಹೆಸರು ಕೂಡ ಕೇಳಿ ಬರುತ್ತಿರುವುದರಿಂದ ರಾಜ್ಯಪಾಲರ ಭೇಟಿ ಮಹತ್ವ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...