alex Certify BIG BREAKING: ರೈತ ಶಕ್ತಿ ಹೊಸ ಯೋಜನೆ ಘೋಷಣೆ; ಕೃಷಿ ವಲಯಕ್ಕೆ 33,700 ಕೋಟಿ ಅನುದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೈತ ಶಕ್ತಿ ಹೊಸ ಯೋಜನೆ ಘೋಷಣೆ; ಕೃಷಿ ವಲಯಕ್ಕೆ 33,700 ಕೋಟಿ ಅನುದಾನ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗಾಗಿ ಬರೋಬ್ಬರಿ 33,700 ಕೋಟಿ ಅನುದಾನ ಮೀಸಲಿಟ್ಟಿದ್ದು, ರೈತರಿಗಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

ರೈತ ಶಕ್ತಿ ಎಂಬ ಹೊಸ ಯೋಜನೆ ಘೋಷಿಸಿರುವ ಸಿಎಂ ಬೊಮ್ಮಾಯಿ, ಈ ಯೋಜನೆ ಸಾಕಾರಕ್ಕಾಗಿ 600 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ಯೋಜನೆಯಡಿ ಪ್ರತಿ ಎಕರೆಗೆ 250 ಕೋಟಿ ರೂಪಾಯಿ ಡೀಸೆಲ್ ಸಹಾಯಧನ ನೀಡುವುದಾಗಿ ತಿಳಿಸಿದರು.

35ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ದಾಸ್

ಇನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ 8,457 ಕೋಟಿ ಅನುದಾನ ಘೋಷಿಸಲಾಗಿದೆ. ಬೆಳಗಾವಿ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ಕೃಷಿ ಜಮೀನು ಡ್ರೋನ್ ಸರ್ವೆಗೆ 287 ಕೋಟಿ ಅನುದಾನ ಘೋಷಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...