alex Certify BIG BREAKING: ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಆರೋಪಿಗಳು ನ್ಯಾಯಾಂಗ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಆರೋಪಿಗಳು ನ್ಯಾಯಾಂಗ ವಶಕ್ಕೆ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹದೇವ್ ಅವರನ್ನು ಇಂದು ಬಿಡದಿ ಪೊಲೀಸರು ರಾಮನಗರ ಸಿಟಿ ಸಿವಿಲ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಮೂವರು ಆರೋಪಿಗಳಿಗೆ ಆ.24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಕೆನಡಾ ಹೋಗುವ ಪ್ಲಾನ್ ನಲ್ಲಿರುವವರಿಗೊಂಡು ಬ್ಯಾಡ್‌ ನ್ಯೂಸ್

ಇನ್ನೊಂದೆಡೆ ನಾಪತ್ತೆಯಾಗಿರುವ ನಿರ್ಮಾಪಕ ಗುರು ದೇಶಪಾಂಡೆ ಹಾಗೂ ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...