alex Certify BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಅವರ ಸುಳಿವು ಸಿಗುತ್ತಿಲ್ಲ ಎಂದು ಕುಟುಂಬದವರು ಕಂಗಾಲಾಗಿದ್ದಾರೆ.

ಶಾಸಕ ರೇಣುಕಾಚಾರ್ಯ ಅವರ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಭಾನುವಾರದಿಂದ ನಾಪತ್ತೆಯಾಗಿದ್ದಾರೆ. ವಿನಯ್ ಗುರೂಜಿ ಅವರನ್ನು ಭೇಟಿಯಾಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿರುವ ಚಂದ್ರಶೇಖರ್ ಶಿವಮೊಗ್ಗಕ್ಕೆ ಹೋಗಿದ್ದರು. ಅಲ್ಲಿಂದ ಮನೆಗೆ ವಾಪಸ್ ಆಗಿಲ್ಲ. ಚಂದ್ರಶೇಖರ್ ಎಲ್ಲಿ ಹೋಗಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕುಟುಂಬದವರು ಆತಂಕಕ್ಕೀಡಾಗಿದ್ದಾರೆ.

ಭಾನುವಾರದಿಂದ ಚಂದ್ರಶೇಖರ್ ನಾಪತ್ತೆಯಾಗಿದ್ದು, ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಶೇಖರ್ ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...