alex Certify BIG BREAKING: ಹಾಡ ಹಗಲೇ ಮಹಿಳೆ ಮೇಲೆ ಗುಂಡಿನ ದಾಳಿ; ಕೃತ್ಯದ ಬಳಿಕ ಎಸ್ಕೇಪ್ ಆದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಾಡ ಹಗಲೇ ಮಹಿಳೆ ಮೇಲೆ ಗುಂಡಿನ ದಾಳಿ; ಕೃತ್ಯದ ಬಳಿಕ ಎಸ್ಕೇಪ್ ಆದ ದುಷ್ಕರ್ಮಿಗಳು

ಬಾಗಲಕೋಟೆ: ಹಾಡ ಹಗಲೇ ಮಹಿಳೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ನುಗ್ಲಿ ಓಣಿಯಲ್ಲಿ ನಡೆದಿದೆ.

ದ್ಯಾಮವ್ವ ಕಕ್ಕೇರಿ ಎಂಬ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ದ್ಯಾಮವ್ವ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಸೋಶಿಯಲ್​ ಮೀಡಿಯಾದಿಂದ ಅಂತರ ಕಾಯ್ದುಕೊಂಡರೆ ಸಿಗುತ್ತೆ ಈ ಲಾಭ

ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...